Remark Against Pejawara Shri  :  ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Remark Against Pejawara Shri : ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Published : Nov 25, 2021, 02:38 PM ISTUpdated : Nov 25, 2021, 02:44 PM IST

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  ಅವರು ಹಾಜರಾಗಿದ್ದಾರೆ.  ಇಲ್ಲಿ ನಡೆಯುವ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

ಬೆಂಗಳೂರು (ನ.25): ಪೇಜಾವರ (Pejawara Swamiji) ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ (Police Station) ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  (hamsalekha) ಅವರು ಹಾಜರಾಗಿದ್ದಾರೆ.  ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

Hamsalekha Controversy: ಸರಿಗಮಪದಿಂದ ಹೊರ ಬಂದಿದ್ದಾರಾ..? ಶೋಗೆ ಹೊಸ ಜಡ್ಜ್?

ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಹಂಸಲೇಖ ಠಾಣೆಗೆ ಬಂದಿದ್ದಾರೆ. ಈ ವೇಳೆ ಠಾಣೆಯ ಎದುರು ಹಿಂದೂ ಸಂಘಟನೆಗಳ ಮುಖಂಡರು ಹಾಗು ದಲಿತಪರ ಸಂಘಟನೆಗಳ ಮುಖಂಡರು ಜಮಾಯಿಸಿದ್ದಾರೆ. ಒಂದೆಡೆ ಹಂಸಲೇಖ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಹಂಸಲೇಖ ಪರ ಪ್ರತಿಭಟನೆ ನಡೆಯುತ್ತಿದೆ.    ಪ್ರತಿಭಟನೆಯಲ್ಲಿ ಪರ ಹಾಗು ವಿರುದ್ಧ ಘೋಷಣೆಗಳು ಕೇಳಿಬರುತ್ತಿದೆ.  ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಠಾಣೆ ಎದುರೇ ಜೈ ಭೀಮ್, ಒಂದೇ ಮಾತರಂ ಘೋಷಣೆಗಳು ಕೇಳಿ ಬರುತ್ತಿದೆ. ಅಲ್ಲದೇ ಇತ್ತ ಹಿಂದೂ ಸಂಘಟನೆಗಳು ಸಸ್ಯಹಾರಿ ಮಾಂಸಹಾರಿಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more