Remark Against Pejawara Shri  :  ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Remark Against Pejawara Shri : ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Published : Nov 25, 2021, 02:38 PM ISTUpdated : Nov 25, 2021, 02:44 PM IST

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  ಅವರು ಹಾಜರಾಗಿದ್ದಾರೆ.  ಇಲ್ಲಿ ನಡೆಯುವ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

ಬೆಂಗಳೂರು (ನ.25): ಪೇಜಾವರ (Pejawara Swamiji) ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ (Police Station) ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  (hamsalekha) ಅವರು ಹಾಜರಾಗಿದ್ದಾರೆ.  ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

Hamsalekha Controversy: ಸರಿಗಮಪದಿಂದ ಹೊರ ಬಂದಿದ್ದಾರಾ..? ಶೋಗೆ ಹೊಸ ಜಡ್ಜ್?

ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಹಂಸಲೇಖ ಠಾಣೆಗೆ ಬಂದಿದ್ದಾರೆ. ಈ ವೇಳೆ ಠಾಣೆಯ ಎದುರು ಹಿಂದೂ ಸಂಘಟನೆಗಳ ಮುಖಂಡರು ಹಾಗು ದಲಿತಪರ ಸಂಘಟನೆಗಳ ಮುಖಂಡರು ಜಮಾಯಿಸಿದ್ದಾರೆ. ಒಂದೆಡೆ ಹಂಸಲೇಖ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಹಂಸಲೇಖ ಪರ ಪ್ರತಿಭಟನೆ ನಡೆಯುತ್ತಿದೆ.    ಪ್ರತಿಭಟನೆಯಲ್ಲಿ ಪರ ಹಾಗು ವಿರುದ್ಧ ಘೋಷಣೆಗಳು ಕೇಳಿಬರುತ್ತಿದೆ.  ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಠಾಣೆ ಎದುರೇ ಜೈ ಭೀಮ್, ಒಂದೇ ಮಾತರಂ ಘೋಷಣೆಗಳು ಕೇಳಿ ಬರುತ್ತಿದೆ. ಅಲ್ಲದೇ ಇತ್ತ ಹಿಂದೂ ಸಂಘಟನೆಗಳು ಸಸ್ಯಹಾರಿ ಮಾಂಸಹಾರಿಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more