Remark Against Pejawara Shri  :  ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Remark Against Pejawara Shri : ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Published : Nov 25, 2021, 02:38 PM ISTUpdated : Nov 25, 2021, 02:44 PM IST

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  ಅವರು ಹಾಜರಾಗಿದ್ದಾರೆ.  ಇಲ್ಲಿ ನಡೆಯುವ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

ಬೆಂಗಳೂರು (ನ.25): ಪೇಜಾವರ (Pejawara Swamiji) ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ (Police Station) ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  (hamsalekha) ಅವರು ಹಾಜರಾಗಿದ್ದಾರೆ.  ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

Hamsalekha Controversy: ಸರಿಗಮಪದಿಂದ ಹೊರ ಬಂದಿದ್ದಾರಾ..? ಶೋಗೆ ಹೊಸ ಜಡ್ಜ್?

ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಹಂಸಲೇಖ ಠಾಣೆಗೆ ಬಂದಿದ್ದಾರೆ. ಈ ವೇಳೆ ಠಾಣೆಯ ಎದುರು ಹಿಂದೂ ಸಂಘಟನೆಗಳ ಮುಖಂಡರು ಹಾಗು ದಲಿತಪರ ಸಂಘಟನೆಗಳ ಮುಖಂಡರು ಜಮಾಯಿಸಿದ್ದಾರೆ. ಒಂದೆಡೆ ಹಂಸಲೇಖ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಹಂಸಲೇಖ ಪರ ಪ್ರತಿಭಟನೆ ನಡೆಯುತ್ತಿದೆ.    ಪ್ರತಿಭಟನೆಯಲ್ಲಿ ಪರ ಹಾಗು ವಿರುದ್ಧ ಘೋಷಣೆಗಳು ಕೇಳಿಬರುತ್ತಿದೆ.  ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಠಾಣೆ ಎದುರೇ ಜೈ ಭೀಮ್, ಒಂದೇ ಮಾತರಂ ಘೋಷಣೆಗಳು ಕೇಳಿ ಬರುತ್ತಿದೆ. ಅಲ್ಲದೇ ಇತ್ತ ಹಿಂದೂ ಸಂಘಟನೆಗಳು ಸಸ್ಯಹಾರಿ ಮಾಂಸಹಾರಿಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more