ಬೀದರ್‌ನಲ್ಲಿ ರೆಮ್ಡಿಸಿವಿರ್ ಅಕ್ರಮ ಮಾರಾಟ ದಂಧೆಗಿಳಿದ ಆರೋಗ್ಯ ಅಧಿಕಾರಿಗಳು

ಬೀದರ್‌ನಲ್ಲಿ ರೆಮ್ಡಿಸಿವಿರ್ ಅಕ್ರಮ ಮಾರಾಟ ದಂಧೆಗಿಳಿದ ಆರೋಗ್ಯ ಅಧಿಕಾರಿಗಳು

Published : Apr 26, 2021, 10:53 AM IST

ರೆಮ್ಡೀಸ್‌ವೀರ್ ಸಿಗುತ್ತಿಲ್ಲ, ಸಿಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲಿ ಕಂತೆ ಕಂತೆ ಹಣ ಕೊಟ್ಟರೆ ಸಾಕು ಕಾಳಸಂತೆಯಲ್ಲೂ ಸಿಗುತ್ತಂತೆ. ಬೀದರ್‌ನಲ್ಲಿ ಆರೋಗ್ಯ ಅಧಿಕಾರಿಗಳೇ ಅಕ್ರಮಕ್ಕಿಳಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಬೀದರ್ (ಏ. 26):  ರೆಮ್ಡೀಸ್‌ವೀರ್ ಸಿಗುತ್ತಿಲ್ಲ, ಸಿಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇಲ್ಲಿ ಕಂತೆ ಕಂತೆ ಹಣ ಕೊಟ್ಟರೆ ಸಾಕು ಕಾಳಸಂತೆಯಲ್ಲೂ ಸಿಗುತ್ತಂತೆ. ಬೀದರ್‌ನಲ್ಲಿ ಆರೋಗ್ಯ ಅಧಿಕಾರಿಗಳೇ ಅಕ್ರಮಕ್ಕಿಳಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 3500 ಕ್ಕೆ ಸಿಗುವ ಲಸಿಕೆ 25- 27 ಸಾವಿರ ಕೊಟ್ಟರೆ ಆರೋಗ್ಯ ಅಧಿಕಾರಿಗಳು ಮಾರಾಟ ಮಾಡುತ್ತಿದ್ದಾರಂತೆ. ರೆಮ್ಡೀಸ್‌ವೀರ್ ಸಿಗದೇ ಎಷ್ಟೋ ಜನ ನರಳುತ್ತಿದ್ದರೂ, ಈ ಅಧಿಕಾರಿಗಳಿಗೆ ಜೀವಕ್ಕಿಂತ ಹಣವೇ ಮುಖ್ಯವಾಗಿದೆ. 


 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!