ಹಂಪ್ಸ್‌ಗಳು ಮಾಯ, ಪ್ರಧಾನಿ ಮೋದಿ ಬಂದು ಹೋದ ರಸ್ತೆ ಈಗ ಆಕ್ಸಿಡೆಂಟ್‌ ಝೋನ್!

ಹಂಪ್ಸ್‌ಗಳು ಮಾಯ, ಪ್ರಧಾನಿ ಮೋದಿ ಬಂದು ಹೋದ ರಸ್ತೆ ಈಗ ಆಕ್ಸಿಡೆಂಟ್‌ ಝೋನ್!

Published : Jul 02, 2022, 08:51 AM ISTUpdated : Jul 02, 2022, 08:53 AM IST

ಬಿಬಿಎಂಪಿ ಮಾಡಿದ ಎಡವಟ್ಟಿಗೆ ಪ್ರತಿದಿನ ಅಪಘಾತ (Accident) ಸಂಭವಿಸುತ್ತಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗ ಸಂಚರಿಸಿದ ರಸ್ತೆಗಳಲ್ಲಿ ಹಂಪ್ಸ್ ತೆಗೆದು ಹಾಕಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದೆ. ಬೆಂಗಳೂರು ವಿವಿ ರಸ್ತೆಯಲ್ಲಿ ಪ್ರತಿದಿನ ಅಪಘಾತವಾಗುತ್ತಿದೆ. 

ಬೆಂಗಳೂರು (ಜು. ೦೨): ಬಿಬಿಎಂಪಿ ಮಾಡಿದ ಎಡವಟ್ಟಿಗೆ ಪ್ರತಿದಿನ ಅಪಘಾತ (Accident) ಸಂಭವಿಸುತ್ತಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗ ಸಂಚರಿಸಿದ ರಸ್ತೆಗಳಲ್ಲಿ ಹಂಪ್ಸ್ ತೆಗೆದು ಹಾಕಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದೆ. ಬೆಂಗಳೂರು ವಿವಿ ರಸ್ತೆಯಲ್ಲಿ ಪ್ರತಿದಿನ ಅಪಘಾತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೂನಿವರ್ಸಿಟಿ ಅಭಿಯಂತರರು, ಬಿಬಿಎಂಪಿಗೆ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more