ನಾಳೆ ದರ್ಶನ್ ಹಾಗೂ ಗ್ಯಾಂಗ್ ಕೋರ್ಟ್‌ಗೆ ಹಾಜರು, ಆರೋಪಿಗಳಿಗೆ ಶುರುವಾಯ್ತು ಢವಢವ!

ನಾಳೆ ದರ್ಶನ್ ಹಾಗೂ ಗ್ಯಾಂಗ್ ಕೋರ್ಟ್‌ಗೆ ಹಾಜರು, ಆರೋಪಿಗಳಿಗೆ ಶುರುವಾಯ್ತು ಢವಢವ!

Published : Jun 19, 2024, 11:09 PM IST

ಪ್ರಸನ್ನ ಕುಮಾರ್ ಕೇಸ್ ಕೈಗೆತ್ತಿಕೊಂಡರೇ ಆರೋಪಿಗಳು ಬಚಾವ್ ಚಾನ್ಸ್ ಇಲ್ವೇ ಇಲ್ಲ, ನಾಳೆ ದರ್ಶನ್ ಗ್ಯಾಂಗ್ ಕೋರ್ಟ್‌ಗೆ ಹಾಜರು, ನಟ ದರ್ಶನ್ ಬಚಾವ್ ಮಾಡಲು ನಡೆಸಿದ ಪ್ರಯತ್ನಗಳೇನು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ನಟ ದರ್ಶನ್  ಹಾಗೂ ಗ್ಯಾಂಗ್ ನಡೆಸಿದ ಕೊಲೆ ಪ್ರಕರಣ ತನಿಖೆಯಲ್ಲಿ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ. ಒಂದು ಬಾರಿ ಕಸ್ಟಡಿ ವಿಸ್ತರಣೆ ಮಾಡಿ ತನಿಖೆ ನಡೆಸಿರುವ ಪೊಲೀಸರು ನಾಳೆ ದರ್ಶನ್ ಸೇರಿ ಇತರರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಘಟನೆ ಕುರಿತು ದರ್ಶನ್ ಘಟನೆ ಕುರಿತು ಮಾಹಿತಿ ಬಿಚ್ಚಿಟ್ಟಿದ್ದಾರೆ.  ಈ ಪ್ರಕರಣ ಸಂಬಂಧ ಪೊಲೀಸರು 100ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬೆಳವಣಿಗೆ ನಡುವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಬದಲಾವಣೆ ಒತ್ತಡಗಳು ಕೇಳಿಬಂದಿರುವ ಮಾಹಿತಿಯೂ ಬಯಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more