ಪವಿತ್ರಾ ಗೌಡಗೆ ಪರಪ್ಪನ ಅಗ್ರಹಾರದೊಳಗೆ ಬಂಧಿ, ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ!

Aug 27, 2024, 11:18 PM IST

ನಟ ದರ್ಶನ್ ಗ್ಯಾಂಗ್ ಜೈಲಿನಲ್ಲಿ ಐಷಾರಾಮಿಯಾಗಿ ದಿನ ದೂಡುತ್ತಿರುವ ಫೋಟೋಗಳು ಬಹಿರಂಗವಾಗಿ ಕೋಲಾಹಲ ಸೃಷ್ಟಿಯಾದ ಬೆನ್ನಲ್ಲೇ ಇದೀಗ ಕೋರ್ಟ್ ಮಹತ್ವದ ಆದೇಶ ನೀಡಿದೆ. ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದರೆ 14 ಆರೋಪಿಗಳನ್ನೂ ಶಿಫ್ಟ್ ಮಾಡಲಾಗಿದೆ. A1 ಆರೋಪಿ ಪವಿತ್ರಾ ಗೌಡ ಬೆಂಗಳೂರಿನ ಪರಪ್ಪನ ಆಗ್ರಹಾರ ಜೈಲಿನಲ್ಲಿದ್ದರೆ, ಎ2 ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.