ಕೊಲೆ ಉದ್ದೇಶಕ್ಕಾಗಿ ದರ್ಶನ್ ಕಿಡ್ನಾಪ್ ಮಾಡಿಸಿದ್ದ ನಟ ದರ್ಶನ್, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ!

ಕೊಲೆ ಉದ್ದೇಶಕ್ಕಾಗಿ ದರ್ಶನ್ ಕಿಡ್ನಾಪ್ ಮಾಡಿಸಿದ್ದ ನಟ ದರ್ಶನ್, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ!

Published : Sep 05, 2024, 11:22 PM IST

ರೇಣುಕಾಸ್ವಾಮಿ ಟ್ರಾಪ್ ಮಾಡಲು ಚಾಟಿಂಗ್ ಮಾಡಿದ್ದ ಪವಿತ್ರಾ ಗೌಡ, 3991 ಪುಟಗಳ ಚಾರ್ಜ್ ಶೀಟ್‌ನಲ್ಲಿದೆ ಕಂಡು ಕೇಳರಿಯದೆ ಕ್ರೌರ್ಯ, ಅಶ್ಲೀಲ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೊಲೆ ಉದ್ದೇಶದಿಂದಲೇ ಕಿಡ್ನಾಪ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್  ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿದ ಹಿಂದಿನ ಉದ್ದೇಶ ಹಲ್ಲೆ ಮಾತ್ರ ಆಗಿರಲಿಲ್ಲ. ಕೊಲೆ ಮಾಡುವ ಉದ್ದೇಶದಿಂದಲೇ ಈ ಕಿಡ್ನಾಪ್ ಮಾಡಲಾಗಿತ್ತು. ಇದಕ್ಕೆ ದರ್ಶನ್ ಸೂಚನೆ ನೀಡಿದ್ದ. ಇದು ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಇಂಚಿಂಚು ಮಾಹಿತಿ ಉಲ್ಲೇಖಿಸಲಾಗಿದೆ. ಇತ್ತ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ಗೆ ತಿರುಗೇಟು ನೀಡಲು ಪವಿತ್ರಾ ಚಾಟಿಂಗ್ ಆರಂಭಿಸಿದ್ದಳು. ಚಾಟಿಂಗ್ ಮೂಲಕ ರೇಣುಕಾಸ್ವಾಮಿ ನಂಬರ್ ಪಡೆದ ಪವಿತ್ರಾ ಗೌಡ, ಅದನ್ನು ದರ್ಶನ್ ಆಪ್ತರಿಗೆ ಕಳುಹಿಸಿದ್ದಾಳೆ. ಬಳಿಕ ಘನಘೋರ ದುರಂತವೇ ನಡೆದು ಹೋಗಿದೆ.

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more