ಕೊಲೆ ಉದ್ದೇಶಕ್ಕಾಗಿ ದರ್ಶನ್ ಕಿಡ್ನಾಪ್ ಮಾಡಿಸಿದ್ದ ನಟ ದರ್ಶನ್, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ!

ಕೊಲೆ ಉದ್ದೇಶಕ್ಕಾಗಿ ದರ್ಶನ್ ಕಿಡ್ನಾಪ್ ಮಾಡಿಸಿದ್ದ ನಟ ದರ್ಶನ್, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ!

Published : Sep 05, 2024, 11:22 PM IST

ರೇಣುಕಾಸ್ವಾಮಿ ಟ್ರಾಪ್ ಮಾಡಲು ಚಾಟಿಂಗ್ ಮಾಡಿದ್ದ ಪವಿತ್ರಾ ಗೌಡ, 3991 ಪುಟಗಳ ಚಾರ್ಜ್ ಶೀಟ್‌ನಲ್ಲಿದೆ ಕಂಡು ಕೇಳರಿಯದೆ ಕ್ರೌರ್ಯ, ಅಶ್ಲೀಲ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೊಲೆ ಉದ್ದೇಶದಿಂದಲೇ ಕಿಡ್ನಾಪ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್  ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿದ ಹಿಂದಿನ ಉದ್ದೇಶ ಹಲ್ಲೆ ಮಾತ್ರ ಆಗಿರಲಿಲ್ಲ. ಕೊಲೆ ಮಾಡುವ ಉದ್ದೇಶದಿಂದಲೇ ಈ ಕಿಡ್ನಾಪ್ ಮಾಡಲಾಗಿತ್ತು. ಇದಕ್ಕೆ ದರ್ಶನ್ ಸೂಚನೆ ನೀಡಿದ್ದ. ಇದು ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಇಂಚಿಂಚು ಮಾಹಿತಿ ಉಲ್ಲೇಖಿಸಲಾಗಿದೆ. ಇತ್ತ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ಗೆ ತಿರುಗೇಟು ನೀಡಲು ಪವಿತ್ರಾ ಚಾಟಿಂಗ್ ಆರಂಭಿಸಿದ್ದಳು. ಚಾಟಿಂಗ್ ಮೂಲಕ ರೇಣುಕಾಸ್ವಾಮಿ ನಂಬರ್ ಪಡೆದ ಪವಿತ್ರಾ ಗೌಡ, ಅದನ್ನು ದರ್ಶನ್ ಆಪ್ತರಿಗೆ ಕಳುಹಿಸಿದ್ದಾಳೆ. ಬಳಿಕ ಘನಘೋರ ದುರಂತವೇ ನಡೆದು ಹೋಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more