ಕೊಲೆ ಉದ್ದೇಶಕ್ಕಾಗಿ ದರ್ಶನ್ ಕಿಡ್ನಾಪ್ ಮಾಡಿಸಿದ್ದ ನಟ ದರ್ಶನ್, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ!

ಕೊಲೆ ಉದ್ದೇಶಕ್ಕಾಗಿ ದರ್ಶನ್ ಕಿಡ್ನಾಪ್ ಮಾಡಿಸಿದ್ದ ನಟ ದರ್ಶನ್, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ!

Published : Sep 05, 2024, 11:22 PM IST

ರೇಣುಕಾಸ್ವಾಮಿ ಟ್ರಾಪ್ ಮಾಡಲು ಚಾಟಿಂಗ್ ಮಾಡಿದ್ದ ಪವಿತ್ರಾ ಗೌಡ, 3991 ಪುಟಗಳ ಚಾರ್ಜ್ ಶೀಟ್‌ನಲ್ಲಿದೆ ಕಂಡು ಕೇಳರಿಯದೆ ಕ್ರೌರ್ಯ, ಅಶ್ಲೀಲ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೊಲೆ ಉದ್ದೇಶದಿಂದಲೇ ಕಿಡ್ನಾಪ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್  ವಿಡಿಯೋ ಇಲ್ಲಿದೆ.

ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿದ ಹಿಂದಿನ ಉದ್ದೇಶ ಹಲ್ಲೆ ಮಾತ್ರ ಆಗಿರಲಿಲ್ಲ. ಕೊಲೆ ಮಾಡುವ ಉದ್ದೇಶದಿಂದಲೇ ಈ ಕಿಡ್ನಾಪ್ ಮಾಡಲಾಗಿತ್ತು. ಇದಕ್ಕೆ ದರ್ಶನ್ ಸೂಚನೆ ನೀಡಿದ್ದ. ಇದು ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಇಂಚಿಂಚು ಮಾಹಿತಿ ಉಲ್ಲೇಖಿಸಲಾಗಿದೆ. ಇತ್ತ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ಗೆ ತಿರುಗೇಟು ನೀಡಲು ಪವಿತ್ರಾ ಚಾಟಿಂಗ್ ಆರಂಭಿಸಿದ್ದಳು. ಚಾಟಿಂಗ್ ಮೂಲಕ ರೇಣುಕಾಸ್ವಾಮಿ ನಂಬರ್ ಪಡೆದ ಪವಿತ್ರಾ ಗೌಡ, ಅದನ್ನು ದರ್ಶನ್ ಆಪ್ತರಿಗೆ ಕಳುಹಿಸಿದ್ದಾಳೆ. ಬಳಿಕ ಘನಘೋರ ದುರಂತವೇ ನಡೆದು ಹೋಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more