Farm Laws:  ಚುನಾವಣಾ ಎಫೆಕ್ಟ್,  ಕೃಷಿಕಾಯ್ದೆ ವಾಪಸ್, ಅಚ್ಚರಿ ಮೂಡಿಸಿದ ಕೇಂದ್ರದ ನಿರ್ಧಾರ

Farm Laws: ಚುನಾವಣಾ ಎಫೆಕ್ಟ್, ಕೃಷಿಕಾಯ್ದೆ ವಾಪಸ್, ಅಚ್ಚರಿ ಮೂಡಿಸಿದ ಕೇಂದ್ರದ ನಿರ್ಧಾರ

Published : Nov 19, 2021, 12:17 PM ISTUpdated : Nov 19, 2021, 12:44 PM IST

ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ, 3 ವಿವಾದಿತ ಕೃಷಿಕಾಯ್ದೆಯನ್ನು ವಾಪಸ್ ಪಡೆದಿದೆ. ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಸೂದೆ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.

ಬೆಂಗಳೂರು (ನ. 19): ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ, 3 ವಿವಾದಿತ ಕೃಷಿಕಾಯ್ದೆಯನ್ನು ವಾಪಸ್ (Farm Laws) ಪಡೆದಿದೆ. ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಸೂದೆ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ರೈತ ಹೋರಾಟಗಾರರನ್ನು ಮನೆಗೆ ತೆರಳುವಂತೆ ಪ್ರಧಾನಿ ಮೋದಿ (PM Modi) ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಅಚ್ಚರಿ ಮೂಡಿಸಿದೆ.

'ಉತ್ತರ ಪ್ರದೇಶ ಚುನಾವಣೆ, ಪಂಜಾಬ್ ಚುನಾವಣಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಕಾಣಿಸುತ್ತದೆ. ಚುನಾವಣಾ ಸಂದರ್ಭದಲ್ಲಿ ಮೋದಿಯೂ ಕೂಡಾ ಮಣಿಯುತ್ತಾರೆ ಎಂಬ ಸಂದೇಶ ನೀಡಿದ್ದಾರೆ. ಈ ಮಸೂದೆ ವಾಪಸ್‌ನಿಂದ ರೈತರಿಗೆ ನಿಜಕ್ಕೂ ಅನುಕೂಲವಾಗಲಿದಾ ಎಂಬುದು ಚರ್ಚಾಸ್ಪದ ವಿಷಯ' ಎಂದು ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕರಾದ ಅಜಿತ್ ಹನಮಕ್ಕನವರ್ ವಿಶ್ಲೇಷಿಸಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!