ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

Published : Jun 15, 2020, 12:22 PM IST

ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 
 

ಬೆಂಗಳೂರು (ಜೂ. 15): ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 

ಮತ್ತೊಂದೆಡೆ ಮಿಂಟೋ ಆಸ್ಪತ್ರೆ ತಜ್ಞರು ನಡೆಸಿದ ಅಧ್ಯಯನದಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತನ ಕಣ್ಣಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ. 

ಕಣ್ಣಿನ ಚಿಕಿತ್ಸೆ ನೀಡುವ ವೇಳೆ ರೋಗಿಯಿಂದ ವೈದ್ಯರಿಗೆ ಅಥವಾ ವೈದ್ಯರಿಂದ ರೋಗಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಪದೇ ಪದೇ ಕಣ್ಣು ಮುಟ್ಟಿಕೊಳ್ಳಬಾರದು. ಸ್ವಚ್ಛವಾಗಿ ಕೈ ತೊಳೆದ ಬಳಿಕವಷ್ಟೇ ಮುಟ್ಟಿಕೊಳ್ಳಬೇಕೆಂದು ಮಿಂಟೋ ಅಸ್ಪತ್ರೆ ನಿರ್ದೇಶಕಿ ಸುಜಾತಾ ರಾಥೋಡ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!