ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

Published : Jun 15, 2020, 12:22 PM IST

ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 
 

ಬೆಂಗಳೂರು (ಜೂ. 15): ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 

ಮತ್ತೊಂದೆಡೆ ಮಿಂಟೋ ಆಸ್ಪತ್ರೆ ತಜ್ಞರು ನಡೆಸಿದ ಅಧ್ಯಯನದಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತನ ಕಣ್ಣಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ. 

ಕಣ್ಣಿನ ಚಿಕಿತ್ಸೆ ನೀಡುವ ವೇಳೆ ರೋಗಿಯಿಂದ ವೈದ್ಯರಿಗೆ ಅಥವಾ ವೈದ್ಯರಿಂದ ರೋಗಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಪದೇ ಪದೇ ಕಣ್ಣು ಮುಟ್ಟಿಕೊಳ್ಳಬಾರದು. ಸ್ವಚ್ಛವಾಗಿ ಕೈ ತೊಳೆದ ಬಳಿಕವಷ್ಟೇ ಮುಟ್ಟಿಕೊಳ್ಳಬೇಕೆಂದು ಮಿಂಟೋ ಅಸ್ಪತ್ರೆ ನಿರ್ದೇಶಕಿ ಸುಜಾತಾ ರಾಥೋಡ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!