ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

Published : Jun 15, 2020, 12:22 PM IST

ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 
 

ಬೆಂಗಳೂರು (ಜೂ. 15): ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 

ಮತ್ತೊಂದೆಡೆ ಮಿಂಟೋ ಆಸ್ಪತ್ರೆ ತಜ್ಞರು ನಡೆಸಿದ ಅಧ್ಯಯನದಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತನ ಕಣ್ಣಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ. 

ಕಣ್ಣಿನ ಚಿಕಿತ್ಸೆ ನೀಡುವ ವೇಳೆ ರೋಗಿಯಿಂದ ವೈದ್ಯರಿಗೆ ಅಥವಾ ವೈದ್ಯರಿಂದ ರೋಗಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಪದೇ ಪದೇ ಕಣ್ಣು ಮುಟ್ಟಿಕೊಳ್ಳಬಾರದು. ಸ್ವಚ್ಛವಾಗಿ ಕೈ ತೊಳೆದ ಬಳಿಕವಷ್ಟೇ ಮುಟ್ಟಿಕೊಳ್ಳಬೇಕೆಂದು ಮಿಂಟೋ ಅಸ್ಪತ್ರೆ ನಿರ್ದೇಶಕಿ ಸುಜಾತಾ ರಾಥೋಡ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!