ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

ಸೋಂಕಿತರ ಕಣ್ಣೀರಲ್ಲೂ ಕೊರೊನಾ ಇರತ್ತಂತೆ ಜೋಕೆ!

Published : Jun 15, 2020, 12:22 PM IST

ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 
 

ಬೆಂಗಳೂರು (ಜೂ. 15): ಸೋಂಕಿತರ ಕಣ್ಣೀರಿನಲ್ಲೂ ಕೊರೊನಾ ಸೋಂಕಿನ ವೈರಾಣು ಇರುತ್ತವೆ ಎಂವ ವಿಷಯ ಬೆಂಗಳೂರಿನ ಮಿಂಟೋ ಆಸ್ಪತ್ರೆಯ ತಜ್ಞರ ತಂಡದ ಅಧ್ಯಯನದಲ್ಲಿ ಬಯಲಾಗಿದೆ. ಹೀಗಾಗಿ ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಕಣ್ಣಿನ ಸುರಕ್ಷತೆಯೂ ಮುಖ್ಯ ಎಂದು ತಿಳಿದು ಬಂದಿದೆ. 

ಮತ್ತೊಂದೆಡೆ ಮಿಂಟೋ ಆಸ್ಪತ್ರೆ ತಜ್ಞರು ನಡೆಸಿದ ಅಧ್ಯಯನದಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತನ ಕಣ್ಣಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ. 

ಕಣ್ಣಿನ ಚಿಕಿತ್ಸೆ ನೀಡುವ ವೇಳೆ ರೋಗಿಯಿಂದ ವೈದ್ಯರಿಗೆ ಅಥವಾ ವೈದ್ಯರಿಂದ ರೋಗಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಪದೇ ಪದೇ ಕಣ್ಣು ಮುಟ್ಟಿಕೊಳ್ಳಬಾರದು. ಸ್ವಚ್ಛವಾಗಿ ಕೈ ತೊಳೆದ ಬಳಿಕವಷ್ಟೇ ಮುಟ್ಟಿಕೊಳ್ಳಬೇಕೆಂದು ಮಿಂಟೋ ಅಸ್ಪತ್ರೆ ನಿರ್ದೇಶಕಿ ಸುಜಾತಾ ರಾಥೋಡ್ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!