Cabinet Reshuffle: ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ಕೊಡಲು ಸಚಿವಾಕಾಂಕ್ಷಿಗಳ ಪಟ್ಟು

Cabinet Reshuffle: ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ಕೊಡಲು ಸಚಿವಾಕಾಂಕ್ಷಿಗಳ ಪಟ್ಟು

Published : Jan 24, 2022, 04:56 PM IST

ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. 

ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ನೀಡಲು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಮೇಲೆ ಒತ್ತಡ ಹೆಚ್ಚಿದೆ. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more