ಸರ್ಕಾರದ ಪರಿಷ್ಕೃತ ಮೀಸಲಾತಿ ನೀತಿ: ಸರ್ಕಾರದ ವಿರುದ್ಧ ಬ್ರಾಹ್ಮಣರ ಆಕ್ರೋಶ

ಸರ್ಕಾರದ ಪರಿಷ್ಕೃತ ಮೀಸಲಾತಿ ನೀತಿ: ಸರ್ಕಾರದ ವಿರುದ್ಧ ಬ್ರಾಹ್ಮಣರ ಆಕ್ರೋಶ

Published : Jan 06, 2023, 06:46 PM IST

ಸರ್ಕಾರದ ಪರಿಷ್ಕೃತ ಮೀಸಲಾತಿ ನೀತಿಗೆ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ವಿರುದ್ಧ ಹೋರಾಟಕ್ಕೆ ಬ್ರಾಹ್ಮಣರು ತೀರ್ಮಾನ ಕೈಗೊಂಡಿದ್ದಾರೆ.
 

ಬ್ರಾಹ್ಮಣ ಮಹಾಸಭಾದಿಂದ ರಾಜ್ಯವ್ಯಾಪಿ ಹೋರಾಟ ಮಾಡಲು ನಿರ್ಧರಿಸಲಾಗಿದ್ದು, ಸರ್ಕಾರದ ನೀತಿ ಅಸಮಾಧಾನ ತಂದಿದೆ ಎಂದು ಆರೋಪ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಸಮುದಾಯದ ವಿರೋಧ ತಿಳಿಸಲು ನಿರ್ಣಯ ಮಾಡಲಾಗಿದೆ. ಮೋದಿ ಭೇಟಿ ಮಾಡಿ ಸರ್ಕಾರದ ನಿಲುವಿನ ಕುರಿತು ದೂರು ಸಲ್ಲಿಕೆಗೆ ನಿರ್ಧರಿಸಿದ್ದು, ಮೀಸಲಾತಿ ಇರುವವರಿಗೆ EWS ಮೀಸಲಾತಿ ವರ್ಗಾಯಿಸಬಾರದು ಎಂದು ಸರ್ಕಾರದ ವಿರುದ್ಧ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more