ಸರ್ಕಾರದ ಪರಿಷ್ಕೃತ ಮೀಸಲಾತಿ ನೀತಿ: ಸರ್ಕಾರದ ವಿರುದ್ಧ ಬ್ರಾಹ್ಮಣರ ಆಕ್ರೋಶ

ಸರ್ಕಾರದ ಪರಿಷ್ಕೃತ ಮೀಸಲಾತಿ ನೀತಿ: ಸರ್ಕಾರದ ವಿರುದ್ಧ ಬ್ರಾಹ್ಮಣರ ಆಕ್ರೋಶ

Published : Jan 06, 2023, 06:46 PM IST

ಸರ್ಕಾರದ ಪರಿಷ್ಕೃತ ಮೀಸಲಾತಿ ನೀತಿಗೆ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ವಿರುದ್ಧ ಹೋರಾಟಕ್ಕೆ ಬ್ರಾಹ್ಮಣರು ತೀರ್ಮಾನ ಕೈಗೊಂಡಿದ್ದಾರೆ.
 

ಬ್ರಾಹ್ಮಣ ಮಹಾಸಭಾದಿಂದ ರಾಜ್ಯವ್ಯಾಪಿ ಹೋರಾಟ ಮಾಡಲು ನಿರ್ಧರಿಸಲಾಗಿದ್ದು, ಸರ್ಕಾರದ ನೀತಿ ಅಸಮಾಧಾನ ತಂದಿದೆ ಎಂದು ಆರೋಪ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಸಮುದಾಯದ ವಿರೋಧ ತಿಳಿಸಲು ನಿರ್ಣಯ ಮಾಡಲಾಗಿದೆ. ಮೋದಿ ಭೇಟಿ ಮಾಡಿ ಸರ್ಕಾರದ ನಿಲುವಿನ ಕುರಿತು ದೂರು ಸಲ್ಲಿಕೆಗೆ ನಿರ್ಧರಿಸಿದ್ದು, ಮೀಸಲಾತಿ ಇರುವವರಿಗೆ EWS ಮೀಸಲಾತಿ ವರ್ಗಾಯಿಸಬಾರದು ಎಂದು ಸರ್ಕಾರದ ವಿರುದ್ಧ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more