ಫೆ.13ಕ್ಕೆ ಕರ್ನಾಟಕ ಬಂದ್; ಸರ್ಕಾರಿ & ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ!

ಫೆ.13ಕ್ಕೆ ಕರ್ನಾಟಕ ಬಂದ್; ಸರ್ಕಾರಿ & ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ!

Published : Feb 10, 2020, 04:14 PM ISTUpdated : Feb 10, 2020, 04:17 PM IST

ಕರ್ನಾಕದಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕುರಿತು ಡಾ. ಸರೋಜಿನ ಮಹಿಷಿ ವರದಿಗೆ ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. ಇದೀಗ ಬಂದ್‌ಗೆ  ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕರ್ನಾಟಕ ಬಂದ್‌ಗೆ ಸುಮಾರು 400ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಫೆ.13ರಂದು ಏನಿರುತ್ತೆ, ಏನಿರಲ್ಲ? ಯಾವ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಅನ್ನೋ  ಮಾಹಿತಿ ಇಲ್ಲಿದೆ. 

ಬೆಂಗಳೂರು(ಫೆ.10): ಕರ್ನಾಕದಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕುರಿತು ಡಾ. ಸರೋಜಿನ ಮಹಿಷಿ ವರದಿಗೆ ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. 

ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

ಇದೀಗ ಬಂದ್‌ಗೆ  ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕರ್ನಾಟಕ ಬಂದ್‌ಗೆ ಸುಮಾರು 400ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಫೆ.13ರಂದು ಏನಿರುತ್ತೆ, ಏನಿರಲ್ಲ? ಯಾವ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಅನ್ನೋ  ಮಾಹಿತಿ ಇಲ್ಲಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!