ಪಂಚಮಸಾಲಿ ಸಮಾವೇಶಕ್ಕೂ ಮುನ್ನ ಸಿಹಿಸುದ್ದಿ; ಅಂತ್ಯವಾಗಲಿದ್ಯಾ ಹೋರಾಟ.?

ಪಂಚಮಸಾಲಿ ಸಮಾವೇಶಕ್ಕೂ ಮುನ್ನ ಸಿಹಿಸುದ್ದಿ; ಅಂತ್ಯವಾಗಲಿದ್ಯಾ ಹೋರಾಟ.?

Suvarna News   | Asianet News
Published : Feb 21, 2021, 11:51 AM ISTUpdated : Feb 21, 2021, 11:54 AM IST

2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಸಮಾವೇಶಕ್ಕೂ ಮೊದಲೇ ಸಿಹಿಸುದ್ದಿ! ಮೀಸಲಾತಿಗೆ ಸಿಎಂ ಅಸ್ತು ಅಂದ್ರಾ.? 

ಬೆಂಗಳೂರು (ಫೆ. 21): 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಸಮಾವೇಶಕ್ಕೂ ಮೊದಲೇ ಸಿಹಿಸುದ್ದಿ! ಮಾರ್ಚ್ 5 ರಂದು ಉಪವಾಸ ಸತ್ಯಾಗ್ರಹ ನಡೆಯುವುದಿಲ್ಲ.  ಡೆಡ್‌ಲೈನ್ ಜೊತೆ ಮೀಸಲಾತಿ ಹೋರಾಟ ಅಂತ್ಯಗೊಳ್ಳಲಿದೆ. ಮೀಸಲಾತಿ ಬಗ್ಗೆ ಸಿಎಂ ಜೊತೆ ಸಚಿವರು, ಶಾಸಕರು ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಮಾಹಿತಿ ನೀಡಲಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!