Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Published : Mar 06, 2023, 09:02 PM IST

ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. 

ಕೊಪ್ಪಳ (ಮಾ.06): ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. ಆದರೆ ಸೇತುವೆ ಕೆಲಸ ಆರಂಭವಾಗಿಲ್ಲ. ಸಚಿವರು ಪ್ರತಿಬಾರಿ ಒಂದು ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇಂದು ಹುಲಿಗೆ ಗ್ರಾಮದಲ್ಲಿ ಅಮ್ಮ ನಿಲಯ ಉದ್ಘಾಟನೆಗೆ ಬಂದಿದ್ದ ಆನಂದ್ ಸಿಂಗ್‌ರನ್ನು ಗ್ರಾಮಸ್ಥರು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡರು. ಜನರ ಆಕ್ರೋಶ ಕಂಡು ಬೆಚ್ಚಿದ ಸಚಿವರ ಬಾಯಿಂದ ಮಾತೇ ಹೊರಡದಂತಾಗಿತ್ತು. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more