Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Published : Mar 06, 2023, 09:02 PM IST

ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. 

ಕೊಪ್ಪಳ (ಮಾ.06): ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. ಆದರೆ ಸೇತುವೆ ಕೆಲಸ ಆರಂಭವಾಗಿಲ್ಲ. ಸಚಿವರು ಪ್ರತಿಬಾರಿ ಒಂದು ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇಂದು ಹುಲಿಗೆ ಗ್ರಾಮದಲ್ಲಿ ಅಮ್ಮ ನಿಲಯ ಉದ್ಘಾಟನೆಗೆ ಬಂದಿದ್ದ ಆನಂದ್ ಸಿಂಗ್‌ರನ್ನು ಗ್ರಾಮಸ್ಥರು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡರು. ಜನರ ಆಕ್ರೋಶ ಕಂಡು ಬೆಚ್ಚಿದ ಸಚಿವರ ಬಾಯಿಂದ ಮಾತೇ ಹೊರಡದಂತಾಗಿತ್ತು. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more