Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Published : Mar 06, 2023, 09:02 PM IST

ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. 

ಕೊಪ್ಪಳ (ಮಾ.06): ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. ಆದರೆ ಸೇತುವೆ ಕೆಲಸ ಆರಂಭವಾಗಿಲ್ಲ. ಸಚಿವರು ಪ್ರತಿಬಾರಿ ಒಂದು ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇಂದು ಹುಲಿಗೆ ಗ್ರಾಮದಲ್ಲಿ ಅಮ್ಮ ನಿಲಯ ಉದ್ಘಾಟನೆಗೆ ಬಂದಿದ್ದ ಆನಂದ್ ಸಿಂಗ್‌ರನ್ನು ಗ್ರಾಮಸ್ಥರು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡರು. ಜನರ ಆಕ್ರೋಶ ಕಂಡು ಬೆಚ್ಚಿದ ಸಚಿವರ ಬಾಯಿಂದ ಮಾತೇ ಹೊರಡದಂತಾಗಿತ್ತು. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more