Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Published : Mar 06, 2023, 09:02 PM IST

ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. 

ಕೊಪ್ಪಳ (ಮಾ.06): ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. ಆದರೆ ಸೇತುವೆ ಕೆಲಸ ಆರಂಭವಾಗಿಲ್ಲ. ಸಚಿವರು ಪ್ರತಿಬಾರಿ ಒಂದು ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇಂದು ಹುಲಿಗೆ ಗ್ರಾಮದಲ್ಲಿ ಅಮ್ಮ ನಿಲಯ ಉದ್ಘಾಟನೆಗೆ ಬಂದಿದ್ದ ಆನಂದ್ ಸಿಂಗ್‌ರನ್ನು ಗ್ರಾಮಸ್ಥರು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡರು. ಜನರ ಆಕ್ರೋಶ ಕಂಡು ಬೆಚ್ಚಿದ ಸಚಿವರ ಬಾಯಿಂದ ಮಾತೇ ಹೊರಡದಂತಾಗಿತ್ತು. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more