Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Koppal: ರೈಲ್ವೇ ಸೇತುವೆ ಮಾಡಿಸಿಕೊಡುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಸಚಿವ ಆನಂದ್‌ ಸಿಂಗ್‌ಗೆ ಗ್ರಾಮಸ್ಥರಿಂದ ತರಾಟೆ!

Published : Mar 06, 2023, 09:02 PM IST

ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. 

ಕೊಪ್ಪಳ (ಮಾ.06): ಜಿಲ್ಲೆಯ ತಾಲೂಕಿನ ಹುಲಿಗೆ ಗ್ರಾಮಸ್ಥರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ರೊಚ್ಚಿಗೆದ್ದಿದ್ದು, ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಒಂದು ರೈಲ್ವೇ ಸೇತುವೆ ಬೇಕಾಗಿದ್ದು, ಮೂರು ವರ್ಷಗಳ ಹಿಂದೆ ಅದನ್ನು ಮಾಡಿಸಿಕೊಡುವ ಆಶ್ವಾಸನೆಯನ್ನು ಸಚಿವರು ಗ್ರಾಮಸ್ಥರಿಗೆ ನೀಡಿದ್ದರು. ಆದರೆ ಸೇತುವೆ ಕೆಲಸ ಆರಂಭವಾಗಿಲ್ಲ. ಸಚಿವರು ಪ್ರತಿಬಾರಿ ಒಂದು ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇಂದು ಹುಲಿಗೆ ಗ್ರಾಮದಲ್ಲಿ ಅಮ್ಮ ನಿಲಯ ಉದ್ಘಾಟನೆಗೆ ಬಂದಿದ್ದ ಆನಂದ್ ಸಿಂಗ್‌ರನ್ನು ಗ್ರಾಮಸ್ಥರು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡರು. ಜನರ ಆಕ್ರೋಶ ಕಂಡು ಬೆಚ್ಚಿದ ಸಚಿವರ ಬಾಯಿಂದ ಮಾತೇ ಹೊರಡದಂತಾಗಿತ್ತು. ಹೆಚ್ಚಿನ ಮಾಹಿತಿಗೆ ವಿಡಿಯೋವನ್ನು ವೀಕ್ಷಿಸಿ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more