ಕಾರವಾರದ ವೀರಪುತ್ರನಿಗೆ ಬಾಂಗ್ಲಾ ಸ್ವತಂತ್ರ ದಿನದಂದು ಗೌರವ

ಕಾರವಾರದ ವೀರಪುತ್ರನಿಗೆ ಬಾಂಗ್ಲಾ ಸ್ವತಂತ್ರ ದಿನದಂದು ಗೌರವ

Suvarna News   | Asianet News
Published : May 13, 2021, 05:25 PM IST

- ಕಾರವಾರದ ನಿವೃತ್ತ ಮೇಜರ್‌ಗೆ ಬಾಂಗ್ಲಾದೇಶದಲ್ಲಿ ಗೌರವ

- ಕಾರವಾರದ ಗೋವಿಂದ ರಾಯಾ ಗಾಂವಕರ್‌ಗೆ ಗೌರವ 

- ಸೇನಾ ಹೆಲಿಕಾಪ್ಟರ್ ಪೈಲಟ್ ಆಗಿ ಹಲವು ವರ್ಷ ಸೇವೆ 

ಉತ್ತರ ಕನ್ನಡ (ಮೇ. 13): ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಿವಾಸಿ, ಹಾಗೂ ನಿವೃತ್ತ ಯೋಧ ಗೋವಿಂದ ರಾಯಾ ಗಾಂವಕರ್‌ಗೆ ಬಾಂಗ್ಲಾದೇಶದಿಂದ ಗೌರವ ಸಿಕ್ಕಿದೆ. ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ ಗೋವಿಂದ ಅವರನ್ನು ಬಾಂಗ್ಲಾ ಸರ್ಕಾರ ಸ್ಮರಿಸಿಕೊಂಡಿದೆ. ಕಳೆದ ಮಾರ್ಚ್‌ನಲ್ಲಿ ನಡೆದ ಬಾಂಗ್ಲಾದೇಶದ 50 ನೇ ಸ್ವತಂತ್ರೋತ್ಸವದಲ್ಲಿ ಗೌರವಿಸಲಾಗಿದೆ. ದೇಶದಿಂದ ತೆರಳಿದ್ದ 30 ಸೈನಿಕರ ಪೈಕಿ, ಕರ್ನಾಟಕದ ಏಕೈಕ ಯೋಧ ಗೋವಿಂದ ರಾಯ ಗಾಂವಕರ್ ಎಂಬುದು ಹೆಮ್ಮೆಯ ವಿಚಾರ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ