ಕಾರವಾರದ ವೀರಪುತ್ರನಿಗೆ ಬಾಂಗ್ಲಾ ಸ್ವತಂತ್ರ ದಿನದಂದು ಗೌರವ

ಕಾರವಾರದ ವೀರಪುತ್ರನಿಗೆ ಬಾಂಗ್ಲಾ ಸ್ವತಂತ್ರ ದಿನದಂದು ಗೌರವ

Suvarna News   | Asianet News
Published : May 13, 2021, 05:25 PM IST

- ಕಾರವಾರದ ನಿವೃತ್ತ ಮೇಜರ್‌ಗೆ ಬಾಂಗ್ಲಾದೇಶದಲ್ಲಿ ಗೌರವ

- ಕಾರವಾರದ ಗೋವಿಂದ ರಾಯಾ ಗಾಂವಕರ್‌ಗೆ ಗೌರವ 

- ಸೇನಾ ಹೆಲಿಕಾಪ್ಟರ್ ಪೈಲಟ್ ಆಗಿ ಹಲವು ವರ್ಷ ಸೇವೆ 

ಉತ್ತರ ಕನ್ನಡ (ಮೇ. 13): ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಿವಾಸಿ, ಹಾಗೂ ನಿವೃತ್ತ ಯೋಧ ಗೋವಿಂದ ರಾಯಾ ಗಾಂವಕರ್‌ಗೆ ಬಾಂಗ್ಲಾದೇಶದಿಂದ ಗೌರವ ಸಿಕ್ಕಿದೆ. ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ ಗೋವಿಂದ ಅವರನ್ನು ಬಾಂಗ್ಲಾ ಸರ್ಕಾರ ಸ್ಮರಿಸಿಕೊಂಡಿದೆ. ಕಳೆದ ಮಾರ್ಚ್‌ನಲ್ಲಿ ನಡೆದ ಬಾಂಗ್ಲಾದೇಶದ 50 ನೇ ಸ್ವತಂತ್ರೋತ್ಸವದಲ್ಲಿ ಗೌರವಿಸಲಾಗಿದೆ. ದೇಶದಿಂದ ತೆರಳಿದ್ದ 30 ಸೈನಿಕರ ಪೈಕಿ, ಕರ್ನಾಟಕದ ಏಕೈಕ ಯೋಧ ಗೋವಿಂದ ರಾಯ ಗಾಂವಕರ್ ಎಂಬುದು ಹೆಮ್ಮೆಯ ವಿಚಾರ. 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!