Covid 19: ಹೊಸ ಟಫ್ ರೂಲ್ಸ್ ಜಾರಿಗೆ ತರುತ್ತೇವೆ ಎಂದ ಆರ್ ಅಶೋಕ್

Covid 19: ಹೊಸ ಟಫ್ ರೂಲ್ಸ್ ಜಾರಿಗೆ ತರುತ್ತೇವೆ ಎಂದ ಆರ್ ಅಶೋಕ್

Published : Jan 02, 2022, 04:22 PM IST

ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಒಂದೇ ಸಮನೆ ಏರಿಕೆಯಾಗುತ್ತಿದೆ. 3 ನೇ ಅಲೆ (3rd Wave) ಬಂದೇ ಬಿಡುವ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ (R Ashok) ಆತಂಕ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜ. 02): ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಒಂದೇ ಸಮನೆ ಏರಿಕೆಯಾಗುತ್ತಿದೆ. 3 ನೇ ಅಲೆ (3rd Wave) ಬಂದೇ ಬಿಡುವ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ (R Ashok) ಆತಂಕ ವ್ಯಕ್ತಪಡಿಸಿದ್ದಾರೆ. 

ಹೊಸ ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದಿದ್ದಾರೆ. ಜನವರಿ 7 ರ ಒಳಗೆ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಜನರು ಸಹಕರಿಸದೇ ಇದ್ರೆ ಮುಂಬೈ, ದೆಹಲಿ ರೀತಿಯ ಪರಿಸ್ಥಿತಿ ಉಂಟಾಗುತ್ತದೆ. ತಜ್ಞರ ಸಮಿತಿ ಹೇಳಿದ್ದನ್ನು ರಾಜ್ಯ ಸರ್ಕಾರ ಜಾರಿ ಮಾಡುತ್ತದೆ' ಎಂದು ಆರ್ ಅಶೋಕ್ ಹೇಳಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more