14 ಜಿಲ್ಲೆಗಳಿಗೆ ರಿಲೀಫ್: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಿಷ್ಟು..!

14 ಜಿಲ್ಲೆಗಳಿಗೆ ರಿಲೀಫ್: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಿಷ್ಟು..!

Suvarna News   | Asianet News
Published : Apr 28, 2020, 05:56 PM IST

ಗ್ರೀನ್‌ ಝೋನ್‌ನಲ್ಲಿ ಬರುವ 14 ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಇನ್ನು ರೆಡ್ ಝೋನ್‌ಗೆ ಯಾವುದೇ ವಿನಾಯ್ತಿ ನೀಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಬೆಂಗಳೂರು(ಏ.28): ಕೊರೋನಾ ವೈರಸ್‌ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಿರುವಾಗಲೇ ಒಂದೂ ಪ್ರಕರಣಗಳು ದಾಖಲಾಗದ ಗ್ರೀನ್‌ ಝೋನ್‌ಗೆ ಸರ್ಕಾರ ಕೆಲವೊಂದ ಅಗತ್ಯ ವಿನಾಯ್ತಿಗಳನ್ನು ನೀಡಿದೆ.

ಗ್ರೀನ್‌ ಝೋನ್‌ನಲ್ಲಿ ಬರುವ 14 ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಇನ್ನು ರೆಡ್ ಝೋನ್‌ಗೆ ಯಾವುದೇ ವಿನಾಯ್ತಿ ನೀಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಇನ್ನುಳಿದಂತೆ ಮೇ 04ರ ನಂತರ ತಾಲೂಕು ಹಂತದಲ್ಲಿ ಯಾವೆಲ್ಲಾ ಗ್ರೀನ್ ಝೋನ್ ಪ್ರದೇಶಗಳಿವೆಯೋ ಅಲ್ಲೆಲ್ಲಾ ಕೆಲವೊಂದು ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿಯೂ ಅಶೋಕ್ ತಿಳಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!