14 ಜಿಲ್ಲೆಗಳಿಗೆ ರಿಲೀಫ್: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಿಷ್ಟು..!

14 ಜಿಲ್ಲೆಗಳಿಗೆ ರಿಲೀಫ್: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಿಷ್ಟು..!

Suvarna News   | Asianet News
Published : Apr 28, 2020, 05:56 PM IST

ಗ್ರೀನ್‌ ಝೋನ್‌ನಲ್ಲಿ ಬರುವ 14 ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಇನ್ನು ರೆಡ್ ಝೋನ್‌ಗೆ ಯಾವುದೇ ವಿನಾಯ್ತಿ ನೀಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಬೆಂಗಳೂರು(ಏ.28): ಕೊರೋನಾ ವೈರಸ್‌ ಹರಡದಂತೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಿರುವಾಗಲೇ ಒಂದೂ ಪ್ರಕರಣಗಳು ದಾಖಲಾಗದ ಗ್ರೀನ್‌ ಝೋನ್‌ಗೆ ಸರ್ಕಾರ ಕೆಲವೊಂದ ಅಗತ್ಯ ವಿನಾಯ್ತಿಗಳನ್ನು ನೀಡಿದೆ.

ಗ್ರೀನ್‌ ಝೋನ್‌ನಲ್ಲಿ ಬರುವ 14 ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಇನ್ನು ರೆಡ್ ಝೋನ್‌ಗೆ ಯಾವುದೇ ವಿನಾಯ್ತಿ ನೀಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಕೂಡಾ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಇನ್ನುಳಿದಂತೆ ಮೇ 04ರ ನಂತರ ತಾಲೂಕು ಹಂತದಲ್ಲಿ ಯಾವೆಲ್ಲಾ ಗ್ರೀನ್ ಝೋನ್ ಪ್ರದೇಶಗಳಿವೆಯೋ ಅಲ್ಲೆಲ್ಲಾ ಕೆಲವೊಂದು ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿಯೂ ಅಶೋಕ್ ತಿಳಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!