ಕಂದಾಯ ಸಚಿವ ಆರ್. ಅಶೋಕ್‌ಗೆ ಹೊಸ ಜವಾಬ್ದಾರಿ..!

ಕಂದಾಯ ಸಚಿವ ಆರ್. ಅಶೋಕ್‌ಗೆ ಹೊಸ ಜವಾಬ್ದಾರಿ..!

Suvarna News   | Asianet News
Published : Jun 25, 2020, 03:24 PM IST

ಬೆಂಗಳೂರಿನಲ್ಲಿ ಈ ಮೊದಲು ಕೊರೋನಾ ನಿಯಂತ್ರಿಸುವಲ್ಲಿ ಡಾ. ಸುಧಾಕರ್ ಯಶಸ್ವಿಯಾಗಿದ್ದರು. ಆರೋಗ್ಯ ಸಚಿವರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವ ಇರುವುದರಿಂದ ಬೆಂಗಳೂರು ಕೊರೋನಾ ಉಸ್ತುವಾರಿಯನ್ನು ಅಶೋಕ್‌ಗೆ ನೀಡಲಾಗಿದೆ.

ಬೆಂಗಳೂರು(ಜೂ.25): ನಗರದ ಕೊರೋನಾ ಉಸ್ತುವಾರಿಯನ್ನು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ವಹಿಸಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಕುಟುಂಬಸ್ಥರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಶೋಕ್‌ಗೆ ಬೆಂಗಳೂರಿನ ಜವಾಬ್ದಾರಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಈ ಮೊದಲು ಕೊರೋನಾ ನಿಯಂತ್ರಿಸುವಲ್ಲಿ ಡಾ. ಸುಧಾಕರ್ ಯಶಸ್ವಿಯಾಗಿದ್ದರು. ಆರೋಗ್ಯ ಸಚಿವರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವ ಇರುವುದರಿಂದ ಬೆಂಗಳೂರು ಕೊರೋನಾ ಉಸ್ತುವಾರಿಯನ್ನು ಅಶೋಕ್‌ಗೆ ನೀಡಲಾಗಿದೆ.

ಬೆಂಗಳೂರಿನ ಸಚಿವರು, ಅಧಿಕಾರಿಗಳ ಜತೆ ಸಭೆ ನಡೆಸುವಂತೆ ಆರ್. ಅಶೋಕ್‌ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!