ಕಂದಾಯ ಸಚಿವ ಆರ್. ಅಶೋಕ್‌ಗೆ ಹೊಸ ಜವಾಬ್ದಾರಿ..!

ಕಂದಾಯ ಸಚಿವ ಆರ್. ಅಶೋಕ್‌ಗೆ ಹೊಸ ಜವಾಬ್ದಾರಿ..!

Suvarna News   | Asianet News
Published : Jun 25, 2020, 03:24 PM IST

ಬೆಂಗಳೂರಿನಲ್ಲಿ ಈ ಮೊದಲು ಕೊರೋನಾ ನಿಯಂತ್ರಿಸುವಲ್ಲಿ ಡಾ. ಸುಧಾಕರ್ ಯಶಸ್ವಿಯಾಗಿದ್ದರು. ಆರೋಗ್ಯ ಸಚಿವರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವ ಇರುವುದರಿಂದ ಬೆಂಗಳೂರು ಕೊರೋನಾ ಉಸ್ತುವಾರಿಯನ್ನು ಅಶೋಕ್‌ಗೆ ನೀಡಲಾಗಿದೆ.

ಬೆಂಗಳೂರು(ಜೂ.25): ನಗರದ ಕೊರೋನಾ ಉಸ್ತುವಾರಿಯನ್ನು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ವಹಿಸಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಕುಟುಂಬಸ್ಥರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಶೋಕ್‌ಗೆ ಬೆಂಗಳೂರಿನ ಜವಾಬ್ದಾರಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಈ ಮೊದಲು ಕೊರೋನಾ ನಿಯಂತ್ರಿಸುವಲ್ಲಿ ಡಾ. ಸುಧಾಕರ್ ಯಶಸ್ವಿಯಾಗಿದ್ದರು. ಆರೋಗ್ಯ ಸಚಿವರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವ ಇರುವುದರಿಂದ ಬೆಂಗಳೂರು ಕೊರೋನಾ ಉಸ್ತುವಾರಿಯನ್ನು ಅಶೋಕ್‌ಗೆ ನೀಡಲಾಗಿದೆ.

ಬೆಂಗಳೂರಿನ ಸಚಿವರು, ಅಧಿಕಾರಿಗಳ ಜತೆ ಸಭೆ ನಡೆಸುವಂತೆ ಆರ್. ಅಶೋಕ್‌ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!