ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

Published : May 25, 2022, 10:15 AM ISTUpdated : May 25, 2022, 11:02 AM IST

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.
 

ಬೆಂಗಳೂರು (ಮೇ. 25): ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದ ಸಮಿತಿ ಮಾಡಿರುವ ಪಠ್ಯಪರಿಷ್ಕರಣೆ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಕುವೆಂಪು, ಗಾಂಧಿ, ಅಂಬೇಡ್ಕರ್‌ ಅವರ ಪಠ್ಯಗಳನ್ನು ತೆಗೆದುಹಾಕಿದರೂ ಏಕೆ ಪ್ರಶ್ನಿಸಲಿಲ್ಲ? ಸಿಂಧೂ ಸಂಸ್ಕೃತಿ ಪಾಠ ತೆಗೆದು ಜವಾಹರಲಾಲ್‌ ನೆಹರು ಅವರು ಇಂದಿರಾಗಾಂಧಿ ಅವರಿಗೆ ಬರೆದಿರುವ ಪತ್ರವನ್ನು ಸೇರ್ಪಡೆ ಮಾಡಲಾಗಿತ್ತು. ಅಪ್ಪ ಮಗಳಿಗೆ ಬರೆದಿರುವ ಪಾಠವನ್ನು ನಮ್ಮ ಮಕ್ಕಳು ಏಕೆ ಓದಬೇಕು? ಆ ಸಮಿತಿ ಮಾಡಿದ್ದೆಲ್ಲವೂ ಸರಿಯಾಗಿತ್ತಾ ಎಂದು ಪ್ರಶ್ನಿಸಿದ್ದಾರೆ. 

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more