ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

Published : May 25, 2022, 10:15 AM ISTUpdated : May 25, 2022, 11:02 AM IST

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.
 

ಬೆಂಗಳೂರು (ಮೇ. 25): ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದ ಸಮಿತಿ ಮಾಡಿರುವ ಪಠ್ಯಪರಿಷ್ಕರಣೆ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಕುವೆಂಪು, ಗಾಂಧಿ, ಅಂಬೇಡ್ಕರ್‌ ಅವರ ಪಠ್ಯಗಳನ್ನು ತೆಗೆದುಹಾಕಿದರೂ ಏಕೆ ಪ್ರಶ್ನಿಸಲಿಲ್ಲ? ಸಿಂಧೂ ಸಂಸ್ಕೃತಿ ಪಾಠ ತೆಗೆದು ಜವಾಹರಲಾಲ್‌ ನೆಹರು ಅವರು ಇಂದಿರಾಗಾಂಧಿ ಅವರಿಗೆ ಬರೆದಿರುವ ಪತ್ರವನ್ನು ಸೇರ್ಪಡೆ ಮಾಡಲಾಗಿತ್ತು. ಅಪ್ಪ ಮಗಳಿಗೆ ಬರೆದಿರುವ ಪಾಠವನ್ನು ನಮ್ಮ ಮಕ್ಕಳು ಏಕೆ ಓದಬೇಕು? ಆ ಸಮಿತಿ ಮಾಡಿದ್ದೆಲ್ಲವೂ ಸರಿಯಾಗಿತ್ತಾ ಎಂದು ಪ್ರಶ್ನಿಸಿದ್ದಾರೆ. 

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more