ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

Published : May 25, 2022, 10:15 AM ISTUpdated : May 25, 2022, 11:02 AM IST

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.
 

ಬೆಂಗಳೂರು (ಮೇ. 25): ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದ ಸಮಿತಿ ಮಾಡಿರುವ ಪಠ್ಯಪರಿಷ್ಕರಣೆ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಕುವೆಂಪು, ಗಾಂಧಿ, ಅಂಬೇಡ್ಕರ್‌ ಅವರ ಪಠ್ಯಗಳನ್ನು ತೆಗೆದುಹಾಕಿದರೂ ಏಕೆ ಪ್ರಶ್ನಿಸಲಿಲ್ಲ? ಸಿಂಧೂ ಸಂಸ್ಕೃತಿ ಪಾಠ ತೆಗೆದು ಜವಾಹರಲಾಲ್‌ ನೆಹರು ಅವರು ಇಂದಿರಾಗಾಂಧಿ ಅವರಿಗೆ ಬರೆದಿರುವ ಪತ್ರವನ್ನು ಸೇರ್ಪಡೆ ಮಾಡಲಾಗಿತ್ತು. ಅಪ್ಪ ಮಗಳಿಗೆ ಬರೆದಿರುವ ಪಾಠವನ್ನು ನಮ್ಮ ಮಕ್ಕಳು ಏಕೆ ಓದಬೇಕು? ಆ ಸಮಿತಿ ಮಾಡಿದ್ದೆಲ್ಲವೂ ಸರಿಯಾಗಿತ್ತಾ ಎಂದು ಪ್ರಶ್ನಿಸಿದ್ದಾರೆ. 

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more