2 ತಿಂಗಳಿಂದ ಹಂಚಿಕೆಯಾಗಿಲ್ಲ ಅನ್ನಭಾಗ್ಯ ಅಕ್ಕಿ, ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ದಾಸ್ತಾನು

2 ತಿಂಗಳಿಂದ ಹಂಚಿಕೆಯಾಗಿಲ್ಲ ಅನ್ನಭಾಗ್ಯ ಅಕ್ಕಿ, ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ದಾಸ್ತಾನು

Suvarna News   | Asianet News
Published : Sep 21, 2021, 04:50 PM IST

ಬಡವರ ಅನ್ನಭಾಗ್ಯ ಅಕ್ಕಿಯಲ್ಲಿ ಕಸ, ಕಡ್ಡಿ, ಹುಳು ಭಾಗ್ಯ ಸಿಗುತ್ತಿದೆ. ದಾವಣಗೆರೆ ತಾ. ಆನಗೋಡುವಿನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ್ದಾರೆ.

ದಾವಣಗೆರೆ (ಸೆ. 21): ಬಡವರ ಅನ್ನಭಾಗ್ಯ ಅಕ್ಕಿಯಲ್ಲಿ ಕಸ, ಕಡ್ಡಿ, ಹುಳು ಭಾಗ್ಯ ಸಿಗುತ್ತಿದೆ. ದಾವಣಗೆರೆ ತಾ. ಆನಗೋಡುವಿನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ್ದಾರೆ. ಬಡವರಿಗೆ ಹಂಚದೆ ಹಾಗೆ ಇಟ್ಟಿದ್ದಾರೆ. ಅದರಲ್ಲಿ ಹುಳು, ಕಸ, ಕಡ್ಡಿ ಸೇರಿಕೊಂಡು ತಿನ್ನಲು ಯೋಗ್ಯವಿಲ್ಲದಂತಾಗಿದೆ. ನಮಗೆ ಬೇಡ ಎಂತಿದ್ದಾರೆ ಜನ. ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!