2 ತಿಂಗಳಿಂದ ಹಂಚಿಕೆಯಾಗಿಲ್ಲ ಅನ್ನಭಾಗ್ಯ ಅಕ್ಕಿ, ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ದಾಸ್ತಾನು

2 ತಿಂಗಳಿಂದ ಹಂಚಿಕೆಯಾಗಿಲ್ಲ ಅನ್ನಭಾಗ್ಯ ಅಕ್ಕಿ, ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ದಾಸ್ತಾನು

Suvarna News   | Asianet News
Published : Sep 21, 2021, 04:50 PM IST

ಬಡವರ ಅನ್ನಭಾಗ್ಯ ಅಕ್ಕಿಯಲ್ಲಿ ಕಸ, ಕಡ್ಡಿ, ಹುಳು ಭಾಗ್ಯ ಸಿಗುತ್ತಿದೆ. ದಾವಣಗೆರೆ ತಾ. ಆನಗೋಡುವಿನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ್ದಾರೆ.

ದಾವಣಗೆರೆ (ಸೆ. 21): ಬಡವರ ಅನ್ನಭಾಗ್ಯ ಅಕ್ಕಿಯಲ್ಲಿ ಕಸ, ಕಡ್ಡಿ, ಹುಳು ಭಾಗ್ಯ ಸಿಗುತ್ತಿದೆ. ದಾವಣಗೆರೆ ತಾ. ಆನಗೋಡುವಿನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ್ದಾರೆ. ಬಡವರಿಗೆ ಹಂಚದೆ ಹಾಗೆ ಇಟ್ಟಿದ್ದಾರೆ. ಅದರಲ್ಲಿ ಹುಳು, ಕಸ, ಕಡ್ಡಿ ಸೇರಿಕೊಂಡು ತಿನ್ನಲು ಯೋಗ್ಯವಿಲ್ಲದಂತಾಗಿದೆ. ನಮಗೆ ಬೇಡ ಎಂತಿದ್ದಾರೆ ಜನ. ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!