2 ತಿಂಗಳಿಂದ ಹಂಚಿಕೆಯಾಗಿಲ್ಲ ಅನ್ನಭಾಗ್ಯ ಅಕ್ಕಿ, ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ದಾಸ್ತಾನು

2 ತಿಂಗಳಿಂದ ಹಂಚಿಕೆಯಾಗಿಲ್ಲ ಅನ್ನಭಾಗ್ಯ ಅಕ್ಕಿ, ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ದಾಸ್ತಾನು

Suvarna News   | Asianet News
Published : Sep 21, 2021, 04:50 PM IST

ಬಡವರ ಅನ್ನಭಾಗ್ಯ ಅಕ್ಕಿಯಲ್ಲಿ ಕಸ, ಕಡ್ಡಿ, ಹುಳು ಭಾಗ್ಯ ಸಿಗುತ್ತಿದೆ. ದಾವಣಗೆರೆ ತಾ. ಆನಗೋಡುವಿನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ್ದಾರೆ.

ದಾವಣಗೆರೆ (ಸೆ. 21): ಬಡವರ ಅನ್ನಭಾಗ್ಯ ಅಕ್ಕಿಯಲ್ಲಿ ಕಸ, ಕಡ್ಡಿ, ಹುಳು ಭಾಗ್ಯ ಸಿಗುತ್ತಿದೆ. ದಾವಣಗೆರೆ ತಾ. ಆನಗೋಡುವಿನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ದಾಸ್ತಾನು ಮಾಡಿದ್ದಾರೆ. ಬಡವರಿಗೆ ಹಂಚದೆ ಹಾಗೆ ಇಟ್ಟಿದ್ದಾರೆ. ಅದರಲ್ಲಿ ಹುಳು, ಕಸ, ಕಡ್ಡಿ ಸೇರಿಕೊಂಡು ತಿನ್ನಲು ಯೋಗ್ಯವಿಲ್ಲದಂತಾಗಿದೆ. ನಮಗೆ ಬೇಡ ಎಂತಿದ್ದಾರೆ ಜನ. ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!