News Hour: ಅಕ್ಕಿ ರಾಜಕೀಯಕ್ಕೆ ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ!

News Hour: ಅಕ್ಕಿ ರಾಜಕೀಯಕ್ಕೆ ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ!

Published : Jun 19, 2023, 11:42 PM IST

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಅಕ್ಕಿ ಯುದ್ಧ ಮಂಗಳವಾರ ಇನ್ನೊಂದು ಹಂತಕ್ಕೇರುವ ಸಾಧ್ಯತೆ ಇದೆ. ಅಕ್ಕಿ ಕೊಡದ ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಮಾಡಲಿದ್ದರೆ, ಬಿಜೆಇ ಕೂಡ ಕಾಂಗ್ರೆಸ್‌ನ ವಿವಿಧ ನೀತಿಗಳ ವಿರುದ್ಧ ಪ್ರತಿಭಟನೆ ಮಾಡಲಿದೆ.
 

ಬೆಂಗಳೂರು (ಜೂ. 19): ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಡುವೆ ಅಕ್ಕಿ ರಾಜಕೀಯ ಈಗ ಪ್ರತಿಭಟನೆಯತ್ತ ಮುಖ ಮಾಡಿದೆ. ಚುನಾವಣಾ ಪ್ರಚಾರದ ವೇಳೆ ಎಲ್ಲೆಡೆ 10 ಕೆಜಿ ಅಕ್ಕಿ ಬಗ್ಗೆ ಸ್ವತಃ ಸಿದ್ಧರಾಮಯ್ಯ ಪ್ರಚಾರ ಮಾಡಿದ್ದರು. ಆದರೆ, ಈಗ ಅಕ್ಕಿ ಹೊಂದಿಸೋದೇ ರಾಜ್ಯ ಸರ್ಕಾರಕ್ಕೆ ಸವಾಲಾಗಿದೆ.

ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಡೆಸಲಿರುವ ಪ್ರತಿಭಟನೆಗೆ ಬಿಜೆಪಿ ಕೂಡ ಪ್ರತಿಭಟನೆ ಮಾಡುವ ಮೂಲಕವೇ ಟಕ್ಕರ್‌ ನೀಡಲು ಸಜ್ಜಾಗಿದೆ. ಅಕ್ಕಿ ವಿಚಾರದಲ್ಲಿ ರಾಜ್ಯ ಸರ್ಕಾರ ಸುಖಾಸುಮ್ಮನೆ ರಾಜಕೀಯ ಮಾಡುತ್ತಿದೆ ಎನ್ನುವ ಕಾರಣಕ್ಕೆ ನಾಳೆ ಬಿಜೆಪಿ ತನ್ನ 10 ವಿಭಾಗಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಜುಲೈ 4 ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ ಸದನದ ಒಳಗೆ ಹಾಗೂ ಹೊರಗೆ ಕೂಡ ಬಿಜೆಪಿ ಪ್ರತಿಭಟನೆ ನಡೆಯಲಿದೆ.

ಬಿಜೆಪಿ ಮೊದಲು ಎಲ್ಲರ ಖಾತೆಗೆ 15 ಲಕ್ಷ ಹಾಕಿ ನಂತರ ನಮ್ಮ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಈ ನಡುವೆ ವಿಧಾನಸಭೆ ಅಧಿವೇಶನಕ್ಕೆ ಇನ್ನೇನು 15 ದಿನಗಳಷ್ಟೇ ಬಾಕಿ ಇವೆ. ಈ ನಡುವೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎನ್ನುವ ನಿಟ್ಟಿನಲ್ಲಿ ಇನ್ನೂ ಗೊಂದಲ ಮುಂದುವರಿದಿದೆ. ರೇಸ್‌ನಲ್ಲಿ ಸಾಕಷ್ಟು ಹೆಸರೂಗಳು ಇವೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more