ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

Suvarna News   | Asianet News
Published : Aug 14, 2021, 10:44 AM IST

ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

ಬೆಂಗಳೂರು (ಆ. 14): ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

 ಒಂದು ಕಾಲದಲ್ಲಿ ನಾನೇ ಚಾಲಕನಾಗಿ ಕೆಲಸ ಮಾಡಿದ್ದೇನೆ. ಕಾರ್ಮಿಕರ ಕಷ್ಟಗಳೇನು ಎಂಬುದು ನನಗೆ ಗೊತ್ತಿದೆ. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ರು. ಪರಿಹಾರ ನೀಡುವ ಹೊಸ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದ್ದೇನೆ. ಈಗಾಗಲೇ ಇಲಾಖೆಯಲ್ಲಿ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇದರಿಂದ ಕಾರ್ಮಿಕ ವರ್ಗಕ್ಕೆ ಬಹುದೊಡ್ಡ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!