ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

Suvarna News   | Asianet News
Published : Aug 14, 2021, 10:44 AM IST

ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

ಬೆಂಗಳೂರು (ಆ. 14): ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

 ಒಂದು ಕಾಲದಲ್ಲಿ ನಾನೇ ಚಾಲಕನಾಗಿ ಕೆಲಸ ಮಾಡಿದ್ದೇನೆ. ಕಾರ್ಮಿಕರ ಕಷ್ಟಗಳೇನು ಎಂಬುದು ನನಗೆ ಗೊತ್ತಿದೆ. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ರು. ಪರಿಹಾರ ನೀಡುವ ಹೊಸ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದ್ದೇನೆ. ಈಗಾಗಲೇ ಇಲಾಖೆಯಲ್ಲಿ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇದರಿಂದ ಕಾರ್ಮಿಕ ವರ್ಗಕ್ಕೆ ಬಹುದೊಡ್ಡ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್