ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

Published : Aug 14, 2021, 10:44 AM IST

ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

ಬೆಂಗಳೂರು (ಆ. 14): ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

 ಒಂದು ಕಾಲದಲ್ಲಿ ನಾನೇ ಚಾಲಕನಾಗಿ ಕೆಲಸ ಮಾಡಿದ್ದೇನೆ. ಕಾರ್ಮಿಕರ ಕಷ್ಟಗಳೇನು ಎಂಬುದು ನನಗೆ ಗೊತ್ತಿದೆ. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ರು. ಪರಿಹಾರ ನೀಡುವ ಹೊಸ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದ್ದೇನೆ. ಈಗಾಗಲೇ ಇಲಾಖೆಯಲ್ಲಿ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇದರಿಂದ ಕಾರ್ಮಿಕ ವರ್ಗಕ್ಕೆ ಬಹುದೊಡ್ಡ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!