ಹ್ಯಾಂಡಲ್ ಮಾಡ್ತೀನೆಂದು ಜೈಲು ಸೇರುವಂತೆ ಮಾಡಿದ ಪ್ರದೋಶ್ ಮೇಲೆ ದರ್ಶನ್‌ಗಿದ್ಯಾ ಸಿಟ್ಟು?

ಹ್ಯಾಂಡಲ್ ಮಾಡ್ತೀನೆಂದು ಜೈಲು ಸೇರುವಂತೆ ಮಾಡಿದ ಪ್ರದೋಶ್ ಮೇಲೆ ದರ್ಶನ್‌ಗಿದ್ಯಾ ಸಿಟ್ಟು?

Published : Jul 20, 2024, 11:24 PM ISTUpdated : Jul 20, 2024, 11:26 PM IST

ಜೈಲಿನಲ್ಲಿ ನಟ ದರ್ಶನ್ ಗ್ಯಾಂಗ್ ನಡುವೆ ಮನಸ್ತಾಪ, ದರ್ಶನ್ ಮನೆಯೂಟದ ಅರ್ಜಿ ಸೋಮವಾರ ವಿಚಾರಣೆ, ಗುಡ್ಡ ಕುಸಿತದಲ್ಲಿ ಡರ್ಟಿ ಪಾಲಿಟಿಕ್ಸ್ ಮಾಡಿತಾ ಕಾಂಗ್ರೆಸ್ ಸೇರಿದಂತೆ ಜುಲೈ 20ರ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದೆ. ಆರೋಪಿಗಳ ಕಾನೂನು ಹೋರಾಟಗಳು ನಡೆಯುತ್ತಿದೆ. ಇದರ ನಡುವೆ ದರ್ಶನ್ ಗ್ಯಾಂಗ್ ನಡುವೆ ಮನಸ್ತಾಪ ಮೂಡಿರುವ ಘಟನೆ ಬಹಿರಂಗವಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್‌ಗೆ ಚಿಂತೆ ಬಿಡು ಅಣ್ಣಾ ಎಲ್ಲಾ ನಾನು ಹ್ಯಾಂಡಲ್ ಮಾಡುತ್ತೇನೆ ಎಂದಿದ್ದ ಪ್ರದೋಶ್‌ನಿಂದ ಇದೀಗ ಜೈಲು ಸೇರಬೇಕಾಯಿತು ಎಂದು ದರ್ಶನ್ ಸಿಟ್ಟಿಗೆದ್ದಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇತ್ತ ಇದೇ ಕಾರಣದಿಂದ ದರ್ಶನ್ ಗ್ಯಾಂಗ್ ನಡುವೆ ಬಿರುಕು ಮೂಡಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more