BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

Suvarna News   | Asianet News
Published : May 31, 2020, 03:28 PM IST

ಇದೀಗ ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ. 

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ವಿರುದ್ಧವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕ ನಡುವೆಯೇ ಬಿರುಕು ಉಂಟಾಗಿದೆ. 

ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ.

ಕೆಲವು ನಾಯಕರು ಹೌದು ನಾವು ಸಭೆ ನಡೆಸಿದ್ದೇವೆ ಎಂದರೆ ಮತ್ತೆ ಸಭೆಯಲ್ಲಿ ಭಾಗವಹಿಸಿದ್ದ ಕೆಲವರು ನಾವು ಸಭೆಯಲ್ಲಿ ಪಾಲ್ಗೊಂಡಿಲ್ಲ ಎನ್ನುತ್ತಿದ್ದಾರೆ. ಈ ವಿಚಾರವನ್ನು ಧೈರ್ಯವಾಗಿ ಹೇಳಿಕೊಳ್ಳಲು ಕೆಲವು ಬಿಜೆಪಿ ಶಾಸಕರು ಹೆದರುತ್ತಿದ್ದಾರೆ. ಭಿನ್ನಮತೀಯರ ನಡುವೆ ಒಡಕು ಮೂಡಲು ಕಾರಣವೇನು ಎನ್ನುವುದರ ಬಗೆಗಿನ ಎಕ್ಸ್‌ಕ್ಲೂಸಿವ್ ಸ್ಟೋರಿ ಸುವರ್ಣ ನ್ಯೂಸ್ ನಿಮ್ಮ ಮುಂದಿಡುತ್ತಿದೆ ನೋಡಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!