BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

Suvarna News   | Asianet News
Published : May 31, 2020, 03:28 PM IST

ಇದೀಗ ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ. 

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ವಿರುದ್ಧವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕ ನಡುವೆಯೇ ಬಿರುಕು ಉಂಟಾಗಿದೆ. 

ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ.

ಕೆಲವು ನಾಯಕರು ಹೌದು ನಾವು ಸಭೆ ನಡೆಸಿದ್ದೇವೆ ಎಂದರೆ ಮತ್ತೆ ಸಭೆಯಲ್ಲಿ ಭಾಗವಹಿಸಿದ್ದ ಕೆಲವರು ನಾವು ಸಭೆಯಲ್ಲಿ ಪಾಲ್ಗೊಂಡಿಲ್ಲ ಎನ್ನುತ್ತಿದ್ದಾರೆ. ಈ ವಿಚಾರವನ್ನು ಧೈರ್ಯವಾಗಿ ಹೇಳಿಕೊಳ್ಳಲು ಕೆಲವು ಬಿಜೆಪಿ ಶಾಸಕರು ಹೆದರುತ್ತಿದ್ದಾರೆ. ಭಿನ್ನಮತೀಯರ ನಡುವೆ ಒಡಕು ಮೂಡಲು ಕಾರಣವೇನು ಎನ್ನುವುದರ ಬಗೆಗಿನ ಎಕ್ಸ್‌ಕ್ಲೂಸಿವ್ ಸ್ಟೋರಿ ಸುವರ್ಣ ನ್ಯೂಸ್ ನಿಮ್ಮ ಮುಂದಿಡುತ್ತಿದೆ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!