BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

Suvarna News   | Asianet News
Published : May 31, 2020, 03:28 PM IST

ಇದೀಗ ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ. 

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ವಿರುದ್ಧವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕ ನಡುವೆಯೇ ಬಿರುಕು ಉಂಟಾಗಿದೆ. 

ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ.

ಕೆಲವು ನಾಯಕರು ಹೌದು ನಾವು ಸಭೆ ನಡೆಸಿದ್ದೇವೆ ಎಂದರೆ ಮತ್ತೆ ಸಭೆಯಲ್ಲಿ ಭಾಗವಹಿಸಿದ್ದ ಕೆಲವರು ನಾವು ಸಭೆಯಲ್ಲಿ ಪಾಲ್ಗೊಂಡಿಲ್ಲ ಎನ್ನುತ್ತಿದ್ದಾರೆ. ಈ ವಿಚಾರವನ್ನು ಧೈರ್ಯವಾಗಿ ಹೇಳಿಕೊಳ್ಳಲು ಕೆಲವು ಬಿಜೆಪಿ ಶಾಸಕರು ಹೆದರುತ್ತಿದ್ದಾರೆ. ಭಿನ್ನಮತೀಯರ ನಡುವೆ ಒಡಕು ಮೂಡಲು ಕಾರಣವೇನು ಎನ್ನುವುದರ ಬಗೆಗಿನ ಎಕ್ಸ್‌ಕ್ಲೂಸಿವ್ ಸ್ಟೋರಿ ಸುವರ್ಣ ನ್ಯೂಸ್ ನಿಮ್ಮ ಮುಂದಿಡುತ್ತಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!