BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

BJP ಭಿನ್ನಮತೀಯ ಪಡೆಯಲ್ಲೇ ಶುರುವಾಯ್ತು ಒಡಕು..!

Suvarna News   | Asianet News
Published : May 31, 2020, 03:28 PM IST

ಇದೀಗ ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ. 

ಬೆಂಗಳೂರು(ಮೇ.31): ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ವಿರುದ್ಧವೇ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಉತ್ತರ ಕರ್ನಾಟಕದ 27 ಬಿಜೆಪಿ ಶಾಸಕ ನಡುವೆಯೇ ಬಿರುಕು ಉಂಟಾಗಿದೆ. 

ಬಿಜೆಪಿಯ ಅಸಮಾಧಾನದ ಬೆಂಕಿಗೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದ್ದು, ಭಿನ್ನಮತೀಯರ ನಡುವೆಯೇ ಒಬ್ಬರ ಮೇಲೆ ಸಂಶಯ ಶುರುವಾಗಿದೆ. ಬೇರೆಯವರನ್ನು ಎತ್ತಿಕಟ್ಟಿ ತಾವು ಒಳ್ಳೆಯವರಾಗಲು ಕೆಲವು ಶಾಸಕರು ಯತ್ನಿಸುತ್ತಿದ್ದಾರೆ.

ಕೆಲವು ನಾಯಕರು ಹೌದು ನಾವು ಸಭೆ ನಡೆಸಿದ್ದೇವೆ ಎಂದರೆ ಮತ್ತೆ ಸಭೆಯಲ್ಲಿ ಭಾಗವಹಿಸಿದ್ದ ಕೆಲವರು ನಾವು ಸಭೆಯಲ್ಲಿ ಪಾಲ್ಗೊಂಡಿಲ್ಲ ಎನ್ನುತ್ತಿದ್ದಾರೆ. ಈ ವಿಚಾರವನ್ನು ಧೈರ್ಯವಾಗಿ ಹೇಳಿಕೊಳ್ಳಲು ಕೆಲವು ಬಿಜೆಪಿ ಶಾಸಕರು ಹೆದರುತ್ತಿದ್ದಾರೆ. ಭಿನ್ನಮತೀಯರ ನಡುವೆ ಒಡಕು ಮೂಡಲು ಕಾರಣವೇನು ಎನ್ನುವುದರ ಬಗೆಗಿನ ಎಕ್ಸ್‌ಕ್ಲೂಸಿವ್ ಸ್ಟೋರಿ ಸುವರ್ಣ ನ್ಯೂಸ್ ನಿಮ್ಮ ಮುಂದಿಡುತ್ತಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!