ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ರಿಷಬ್ ಶೆಟ್ಟಿ ರಾಯಭಾರಿ

ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ರಿಷಬ್ ಶೆಟ್ಟಿ ರಾಯಭಾರಿ

Published : Jan 04, 2023, 07:09 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ  ಸಹಹೋಗದೊಂದಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನ ಕೈಗೊಂಡಿದೆ. ಕಳೆದ ಮೂರು ವರ್ಷಗಳಿಂದ  ವನ್ಯಜೀವಿ ಸಂರಕ್ಷಣಾ ಅಭಿಯಾನ ನಡೆಸುತ್ತಿದೆ. ಇದೀಗ ನಾಲ್ಕನೇ ಅವೃತ್ತಿಗೆ ಕಾಲಿರಿಸಿದೆ. 

ಬೆಂಗಳೂರು(ಜ.04): ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ  ಸಹಹೋಗದೊಂದಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನ ಕೈಗೊಂಡಿದೆ. ಕಳೆದ ಮೂರು ವರ್ಷಗಳಿಂದ  ವನ್ಯಜೀವಿ ಸಂರಕ್ಷಣಾ ಅಭಿಯಾನ ನಡೆಸುತ್ತಿದೆ. ಇದೀಗ ನಾಲ್ಕನೇ ಅವೃತ್ತಿಗೆ ಕಾಲಿರಿಸಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಇಂದು(ಬುಧವಾರ) ಕಂದಾಯ ಸಚಿವ ಆರ್‌. ಅಶೋಕ್‌ ಚಾಲನೆ ನೀಡಿದ್ದಾರೆ. ಇನ್ನು ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ನಟ ರಿಷಬ್‌ ಶೆಟ್ಟಿ ರಾಯಭಾರಿಯಾಗಿದ್ದಾರೆ. ಸಚಿವ ಅಶೋಕ್‌ ಮಾತನಾಡಿ, ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ನಟ ರಿಷಬ್ ಶೆಟ್ಟಿ ರಾಯಭಾರಿಯಾಗಿರುವುದು ತುಂಬ ಖುಷಿಯಾಗಿದೆ ಅಂತ ಹೇಳಿದ್ದಾರೆ. 

ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ಭಕ್ತರಿಗೆ ನೀಡಲಾಗುವುದಿಲ್ಲ: ಬಸವಲಿಂಗ ಶ್ರೀ ಮಾಹಿತಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!