'ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ, ಇಲ್ದಿದ್ರೆ ಮತ್ತೆ ಲಾಕ್‌ಡೌನ್ ಮಾಡ್ಬೇಕಾಗುತ್ತೆ'

Mar 15, 2021, 5:19 PM IST

ಬೆಂಗಳೂರು (ಮಾ. 15): 'ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದೆ. ಕೊರೊನಾ ತಡೆಗೆ ಮತ್ತಷ್ಟು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ರೆ ಮತ್ತೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಬರಬಹುದು, ಹಾಗಾಗದೇ ಇರಲಿ ಎಂಬುದು ನನ್ನ ಆಶಯ' ಎಂದು ಸದನದಲ್ಲಿಂದು ಸಿದ್ದರಾಮಯ್ಯ ಹೇಳಿದ್ದಾರೆ. 

'CD ಹಿಂದೆ ಕಾಂಗ್ರೆಸ್, ಬಿಜೆಪಿ ನಾಯಕರ ಕೈವಾಡ ಇದೆ ರೀ' ಎಂದ ಯತ್ನಾಳ್