ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ದರೋಡೆ, ದೃಶ್ಯ ಮೊಬೈಲ್‌ನಲ್ಲಿ ಸೆರೆ

ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ದರೋಡೆ, ದೃಶ್ಯ ಮೊಬೈಲ್‌ನಲ್ಲಿ ಸೆರೆ

Published : Apr 12, 2022, 09:53 AM IST

ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರೆದಿದೆ. ಮುಸುಕುದಾರಿಗಳ ಗುಂಪೊಂದು ಕಾರು ಅಡ್ಡಗಟ್ಟಿ ದರೋಡೆಗೆ ಮುಂದಾಗಿದ್ದಾರೆ. ಖದೀಮರ ಅಟ್ಯಾಕ್‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. 

ಬೆಂಗಳೂರು (ಏ. 12): ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರೆದಿದೆ. ಮುಸುಕುದಾರಿಗಳ ಗುಂಪೊಂದು ಕಾರು ಅಡ್ಡಗಟ್ಟಿ ದರೋಡೆಗೆ ಮುಂದಾಗಿದ್ದಾರೆ. ಖದೀಮರ ಅಟ್ಯಾಕ್‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. 

2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯವಾಗಿದೆ. ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ. ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. 

ತಾಯಿಯ ಸಾವಿನ ನೋವಿನಲ್ಲೂ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಜೆ ಅನಾರೋಗ್ಯದಿಂದ ತಾಯಿ ಆಶಾರಾಣಿ ಮೃತಪಟ್ಟಿದ್ದಾರೆ. ಪರೀಕ್ಷೆ ಬಳಿಕ ತಾಯಿಗೆ, ಮಗ ಅಂತ್ಯ ಸಂಸ್ಕಾರ ನಡೆಸಿದ್ದಾನೆ. ಚಾಮರಾಜನಗರದ ಹನೂರು ಪಟ್ಟಣದಲ್ಲಿ ಘಟನೆ ನಡೆದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more